ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ತಿಪಟೂರು ತಾಲ್ಲೂಕು ನೊಣವಿನಕೆರೆಯ ಶ್ರೀ ಕಾಡಸಿದ್ದೇಶ್ವರ ಮಠದ ಶ್ರೀ ಕರಿಬಸವ ಸ್ವಾಮೀಜಿಯವರ 227ನೇ ಪುಣ್ಯ ಸ್ಮರಣೆ ಹಾಗೂ ಕರಿಬಸವ ದೇಶಿಕೇಂದ್ರ ಸ್ವಾಮೀಜಿಯವರ 12ನೇ ಪುಣ್ಯಾರಾಧನೆಯಲ್ಲಿ ಭಾಗವಹಿಸಿದರು. ಸಚಿವ ವಿ.ಸೋಮಣ್ಣ, ಪೀಠಾಧಿಪತಿ ಡಾ. ಕರಿವೃಷಭ ದೇಶಿಕೇಂದ್ರ ಶಿವಯೋಗೇಶ್ವರ ಮಹಾಸ್ವಾಮೀಜಿ ಇದ್ದರು.
Designed, Developed and Maintained by PRABHAT SERVICES ™  , AJEYA KANNADA DAILY 2019 ©