ದಾವಣಗೆರೆ. ಫೆ.20; ಮಹಾತ್ಮಾ ಗಾಂಧಿ ರಾಷ್ಟ್ರೀಯ ಉದ್ಯೋಗ ಖಾತ್ರಿ ಯೋಜನೆಯಡಿಯಲ್ಲಿ ಹುಲಿಕಟ್ಟೆ ಗ್ರಾಮ ಪಂಚಾಯ್ತಿ ವ್ಯಾಪ್ತಿಯಲ್ಲಿ ಬರುವ ಅಣಜಿ ಕೆರೆ ವ್ಯಾಪ್ತಿಯ ಪ್ರದೇಶದಲ್ಲಿ ಕೆರ ಹೂಳೆತ್ತುವ ಕಾಮಗಾರಿಯನ್ನು ಜಿ.ಪಂ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಪದ್ಮ ಬಸವಂತಪ್ಪ ಪರಿಶೀಲನೆಯನ್ನು ನಡೆಸಿದರು.
Designed, Developed and Maintained by PRABHAT SERVICES ™  , AJEYA KANNADA DAILY 2019 ©