ಶಿವಮೊಗ್ಗ: ತಾಲೂಕು ಬ್ರಾಹ್ಮಣ ಸೇವಾ ಸಂಘದ ವತಿಯಿಂದ 2021ರ ನೂತನ ಕ್ಯಾಲೆಂಡರನ್ನು ಸಂಘದ ಅಧ್ಯಕ್ಷ ಮೈಲಾರಿ ರಾವ್ ಬಿಡುಗಡೆ ಮಾಡಿದರು.
ವಿಪ್ರ ನೌಕರರ ಸಂಘದ ಅಧ್ಯಕ್ಷ ಕೇಶವಮೂರ್ತಿ, ಜಿಲ್ಲಾ ಬ್ರಾಹ್ಮಣ ಮಹಾಸಭಾ ಅಧ್ಯಕ್ಷ ನಟರಾಜ ಭಾಗವತ್, ಹೊಯ್ಸಳ ಕರ್ನಾಟಕ ಬ್ರಾಹ್ಮಣ ಸಮಾಜದ ಅಧ್ಯಕ್ಷ ವೇಣುಗೋಪಾಲ್, ವೇ. ಬ್ರ. ಶಂಕರಾನಂದ ಜೋಯಿಸ್ ಹಾಗೂ ಸಮಾಜದ ಇನ್ನಿತರ ಮುಖಂಡರು, ಸಂಘದ ಕಾರ್ಯಕಾರಿ ಮಂಡಳಿಯ ಪ್ರಮುಖರು ಉಪಸ್ಥಿತರಿದ್ದರು.
Designed, Developed and Maintained by PRABHAT SERVICES ™  , AJEYA KANNADA DAILY 2019 ©